ಮುಕ್ತಾಯ ಮಾಡು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಹಂಚಾಟೆ ಸಂಜೀವಕುಮಾರ್

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಹಂಚಾಟೆ ಸಂಜೀವಕುಮಾರ್
    • ಹುದ್ದೆ: ನ್ಯಾಯಾಧೀಶರು, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಕಾರ್ಮಿಕ ಮತ್ತು ಕೈಗಾರಿಕಾ ನ್ಯಾಯಮಂಡಳಿ ನ್ಯಾಯಾಲಯಗಳ ಆಡಳಿತಾತ್ಮಕ ನ್ಯಾಯಾಧೀಶರು

    ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಹಂಚಾಟೆ ಸಂಜೀವಕುಮಾರ್‍ ರವರು ಮೇ 13, 1971ರಂದು ಜನಿಸಿದ್ದು ಶ್ರೀಯುತರು ಮೇ 4, 2020ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡು ಸೆಪ್ಟೆಂಬರ್‌ 25, 2021ರಂದು ಕರ್ನಾಟಕ ಉಚ್ಛ ನ್ಯಾಯಾಲಯದ ಖಾಯಂ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುತ್ತಾರೆ.